spot_img
spot_img
spot_img
spot_img
spot_img
spot_img

ಡೆತ್ ನೋಟ್ ಅಲ್ಲಿ ವಿಚಿತ್ರ ಆಸೆ..! ಶವ ನೋಡಲು ಬರಲಿಲ್ಲ ಅಂದ್ರೆ ದೆವ್ವ ಆಗಿ ಬರುವುದು..!?

Published on

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.

WhatsApp Group Join Now
Telegram Group Join Now

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.

ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. ‘ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ’ ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!