spot_img
spot_img
spot_img
spot_img
spot_img
spot_img

8ನೇ ತರಗತಿ ಪಾಸ್ ಆದವರಿಗೆ ಗುಡ್ ನ್ಯೂಸ್..! : 60 ಸಾವಿರದ ಬಂಪರ್ ವೇತನ..!?

Published on

ರ್ಕಾರಿ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಸಿಆರ್‌ಪಿಎಫ್‌ನಲ್ಲಿ ಉತ್ತಮ ಅವಕಾಶವಿದೆ. ಈ ಲೇಖನದಲ್ಲಿ ನೇಮಕಾತಿಗೆ (Recruitment) ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ವಿವರಿಸಲಾಗಿದೆ. ಸಿಆರ್‌ಪಿಎಫ್ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ದೇಶ ಸೇವೆ ಮಾಡಲು ಬಯಸುವ ಯುವಕರಿಗೆ ಉತ್ತಮ ಅವಕಾಶವನ್ನು ತಂದಿದೆ.

WhatsApp Group Join Now
Telegram Group Join Now

ಸಿಆರ್‌ಪಿಎಫ್ ಇಲಾಖೆಯಿಂದ ಜಾಹೀರಾತು ಕೂಡ ನೀಡಲಾಗಿದೆ. ಸಿ ಆರ್ ಪಿ ಎಫ್ ನೇಮಕಾತಿ 2022 (CRPF Recruitment 2022) ಈ ನೇಮಕಾತಿಯಲ್ಲಿ ಭಾಗವಹಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (CRPF) ನ ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಬಿಜಾಪುರ್

128 ಹುದ್ದೆಗಳು ದಂತೇವಾಡ
144 ಹುದ್ದೆಗಳು ಸುಕ್ಮಾ
128 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ 400

ಬಿಜಾಪುರ್

WhatsApp Group Join Now
Telegram Group Join Now

128 ಹುದ್ದೆಗಳು ದಂತೇವಾಡ

144 ಹುದ್ದೆಗಳು ಸುಕ್ಮಾ

128 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ- 400

WhatsApp Group Join Now
Telegram Group Join Now

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೇ, ಅಭ್ಯರ್ಥಿಯು ಛತ್ತೀಸ್​ಗಢದ ಸ್ಥಳೀಯ ಭಾಷೆಯನ್ನು ಬರೆಯುವ ಅಥವಾ ಮಾತನಾಡುವ ಜ್ಞಾನವನ್ನು ಇರಬೇಕು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ದಿನಾಂಕ ನೇಮಕಾತಿ ನಡೆಯುವ ದಿನಾಂಕ- ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ.
ಅರ್ಜಿ ಶುಲ್ಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ವಯೋಮಿತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ ಇರಬೇಕು.
ವೇತನ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 21,700 ರಿಂದ ರೂ. 69,100 ವೇತನ ನೀಡಲಾಗುತ್ತದೆ.

ದಿನಾಂಕ: ನೇಮಕಾತಿ ನಡೆಯುವ ದಿನಾಂಕ- ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ.

WhatsApp Group Join Now
Telegram Group Join Now

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ ಇರಬೇಕು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 21700 ರಿಂದ ರೂ. 69100 ವೇತನ ನೀಡಲಾಗುತ್ತದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!