spot_img
spot_img
spot_img
spot_img
spot_img
spot_img

ಹೊಸ ವರ್ಷದ ಮೊದಲ ದಿನವೇ ಬಿಗ್ ಶಾಕ್: ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ

Published on

ಹೊಸ ವರ್ಷದ ಮೊದಲ ದಿನವೇ ಶ್ರೀಸಾಮಾನ್ಯನಿಗೆ ದೊಡ್ಡ ಶಾಕ್‌ ಕಾದಿದೆ. ಜನವರಿ 1, 2023 ರಿಂದ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ಇಂದಿನಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಸಂಕಷ್ಟ ಎದುರಾಗುವಂತೆ ಮಾಡಿದೆ.

WhatsApp Group Join Now
Telegram Group Join Now

ಇನ್ನು ದೆಹಲಿ, ಮುಂಬೈನಿಂದ ಪಾಟ್ನಾವರೆಗಿನ ಎಲ್ಲಾ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ ದುಬಾರಿಯಾಗಿದೆ. ಯಾವ ನಗರದಲ್ಲಿ ಸಿಲಿಂಡರ್ ದರ ಎಷ್ಟಿದೆ ಎಂದು ತಿಳಿಯೋಣ.

ಜನವರಿ 1, 2023 ರಿಂದ ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ದೇಶೀಯ ಗ್ಯಾಸ್ ಸಿಲಿಂಡರ್ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಬರೋಬ್ಬರಿ 25 ರೂ. ಹೆಚ್ಚಳವಾಗಿದೆ.

ವಾಣಿಜ್ಯ ಸಿಲಿಂಡರ್ ದರಗಳು: (ರೂ.ಗಳಲ್ಲಿ)

ದೆಹಲಿ – 1769 ರೂ.
ಮುಂಬೈ – 1721 ರೂ.
ಕೊಲ್ಕತ್ತಾ – 1870 ರೂ.
ಚೆನ್ನೈ – 1917 ರೂ.
ದೇಶೀಯ ಸಿಲಿಂಡರ್ ದರಗಳು- (ರೂ.ಗಳಲ್ಲಿ)

WhatsApp Group Join Now
Telegram Group Join Now

ದೆಹಲಿ – 1053 ರೂ.
ಮುಂಬೈ – 1052.5 ರೂ.
ಕೋಲ್ಕತ್ತಾ – 1079 ರೂ.
ಚೆನ್ನೈ – 1068.5 ರೂ.
ಕಳೆದ ಒಂದು ವರ್ಷದಲ್ಲಿ ಸಿಲಿಂಡರ್ ಬೆಲೆ 153.5 ರೂ ಹೆಚ್ಚಳ!

ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ ಕೊನೆಯ ಬದಲಾವಣೆಯನ್ನು ಅಂದರೆ 14.2 ಕೆಜಿ ಸಿಲಿಂಡರ್ ಬೆಲೆಯನ್ನು 6 ಜುಲೈ 2022 ರಂದು ಮಾಡಲಾಗಿತ್ತು. ಕಳೆದ ಒಂದು ವರ್ಷದಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 153.5 ರೂ. ಹೆಚ್ಚಳವಾಗಿದೆ.

2022ರ ಮಾರ್ಚ್ ತಿಂಗಳಿನಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು 50 ರೂಪಾಯಿಗಳಷ್ಟು ಹೆಚ್ಚಿಸಲಾಯಿತು. ನಂತರ ಮೇ ತಿಂಗಳಲ್ಲಿ ಮತ್ತೆ 50 ರೂ.ಏರಿಸಲಾಯಿತು. ಆ ಬಳಿಕ ಮತ್ತೊಮ್ಮೆ ಅದೇ ತಿಂಗಳಲ್ಲಿ ಎರಡನೇ ಬಾರಿಗೆ 3.50 ರೂ. ಹೆಚ್ಚಳವಾಯಿತು. ನಂತರ ಜುಲೈನಲ್ಲಿ ಕೊನೆಯ ಬಾರಿಗೆ 50 ರೂ. ಏರಿಕೆ ಮಾಡಲಾಯಿತು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!