spot_img
spot_img
spot_img
spot_img
spot_img
spot_img

Shocking Video : ವಿದೇಶಿ ಮಹಿಳೆ ರಂಪಾಟ, ನಗ್ನಳಾಗಿ ಕೋಣೆಯಿಂದ ಹೊರ ಬಂದು ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ

Published on

ರಾಜಸ್ಥಾನದ ಜೈಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಫೈವ್ ಸ್ಟಾರ್ ಹೊಟೇಲ್’ನಲ್ಲಿ ವಿದೇಶಿ ಮಹಿಳೆಯೊಬ್ಬಳು ಬೆತ್ತಲೆಯಾಗಿ ಕೋಣೆಯಿಂದ ಹೊರಬಂದು ಗಲಾಟೆ ಮಾಡಿದ್ದಾಳೆ. ಅಷ್ಟಕ್ಕೇ ನಿಲ್ಲದೇ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

WhatsApp Group Join Now
Telegram Group Join Now

ಹೊಟೇಲ್ ಸಿಬ್ಬಂದಿ ಎಷ್ಟೇ ಓಲೈಸಲು ಯತ್ನಿಸಿದರೂ ಆಕೆ ಗಂಡು ಹೆಣ್ಣೆಂಬ ಭೇದವಿಲ್ಲದೆ ಎಲ್ಲರ ಮೇಲೆ ಹಲ್ಲೆ ನಡೆಸಿದ್ದಾಳೆ. ಈ ಘಟನೆ ಇದೀಗ ಸಂಚಲನ ಮೂಡಿಸಿದ್ದು, ವಿದೇಶಿ ಮಹಿಳೆ ಕಿರುಚುತ್ತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವುದನ್ನ ಕೆಲವರು ತಮ್ಮ ಸೆಲ್ಫೋನ್ಗಳಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ನಂತ್ರ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಮಹಿಳೆ ಬೆತ್ತಲೆಯಾಗಿ ಹೊರಬಂದಿದ್ದಾಳೆ. ಹೋಟೆಲ್ ಸಿಬ್ಬಂದಿಯನ್ನ ಕೆಟ್ಟದಾಗಿ ಥಳಿಸಿದ್ದಾರೆ. ಮಹಿಳಾ ಉದ್ಯೋಗಿಯೊಬ್ಬರ ಕೂದಲು ಹಿಡಿದು ಗುದ್ದಿದ್ದು, ಕೋಪಗೊಂಡ ಮಹಿಳೆ ಇತರ ಸಿಬ್ಬಂದಿಯನ್ನ ಪೊಲೀಸರಿಗೆ ಕರೆ ಮಾಡುವಂತೆ ಕೇಳಿಕೊಂಡಳು. ಅದೇ ಸಮಯಕ್ಕೆ ಮತ್ತೊಬ್ಬ ವ್ಯಕ್ತಿ ವಿದೇಶೀ ಪ್ರವಾಸಿಗಳನ್ನ ಸಮಾಧಾನ ಪಡಿಸಲು ಯತ್ನಿಸಿದ್ದು, ಆಕೆ ಮತ್ತಷ್ಟು ಉದ್ರೇಕಗೊಂಡು ಆತನಿಗೆ ಒದ್ದು ಗುದ್ದಿ ಅವಾಂತರ ಮಾಡಿದ್ದಾಳೆ. ಇಷ್ಟಕ್ಕೂ ಈ ವಿದೇಶಿ ಪ್ರವಾಸಿ ಈ ರೀತಿ ಗಲಾಟೆ ಮಾಡಲು ಕಾರಣವೇನು ಅನ್ನೋದು ತಿಳಿದುಬಂದಿಲ್ಲ. ಆದ್ರೆ, ಈಕೆಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವೀಡಿಯೋ ನೋಡಿದ ನೆಟ್ಟಗರು, ಡ್ರಗ್ಸ್ ಮತ್ತು ಮದ್ಯದ ಅಮಲಿನಲ್ಲಿದ್ದ ಕಾರಣ ವಿದೇಶಿ ಮಹಿಳೆ ಇಷ್ಟೊಂದು ಆಕ್ರೋಶಗೊಂಡಿದ್ದಾಳೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಇನ್ನು ಕೆಲವರು ಆಕೆಯನ್ನು ಬೆಂಬಲಿಸಿದ್ರೆ, ಇನ್ನು ಕೆಲವರು ಕೆಟ್ಟದಾಗಿ ಬೈಯುತ್ತಿದ್ದಾರೆ.

ವೈರಲ್ ಆಗಿರುವ ವಿಡಿಯೋ ಇಲ್ಲಿದೆ.!

WhatsApp Group Join Now
Telegram Group Join Now

https://twitter.com/NCMIndiaa/status/1603720985760264193?t=J6vCzmHzHokGZfcGVNURMQ&s=19

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!