spot_img
spot_img
spot_img
spot_img
spot_img
spot_img

Engineer job: ಇಂಜಿನಿಯರಿಂಗ್​ ಮುಗೀತಾ? ಹಾಗಾದ್ರೆ ಇಲ್ಲಿ ಅಪ್ಲೈ ಮಾಡಿ

Published on

ಐಟಿ ಇಂಜಿನಿಯರ್ (IT Operations Engineer)​ ಆಗಬೇಕು ಎಂಬ ಆಸೆ ಹೊಂದಿದ್ದರೆ ಖಂಡಿತ ಇಲ್ಲೊಂದು ಸುವರ್ಣಾವಕಾಶ ನಿಮಗಾಗಿ ಕಾದಿದೆ. ನೀವೂ ಈ ತಕ್ಷಣ ಅಪ್ಲೈ ಮಾಡಿ ಈ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು. ಬೆಂಗಳೂರಿನ ಶಿವಾಜಿನಗರದಲ್ಲಿ ಕೆಲಸ. ಶೆಲ್ (Shell)​ ಸಂಸ್ಥೆ ಈ ನೇಮಕಾತಿ ಆರಂಭಿಸಿದೆ.

WhatsApp Group Join Now
Telegram Group Join Now

ನೀವೂ ಈ ಕೆಳಗೆ ನೀಡಿರುವ ಮಾಹಿತಿ ಅನುಸಾರ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ.

ಹುದ್ದೆ ಐಟಿ ಆಪರೇಷನ್ ಇಂಜಿನಿಯರ್​
ಸಂಸ್ಥೆ ಶೆಲ್​ ಸಂಸ್ಥೆ
ಉದ್ಯೋಗ ಸ್ಥಳ ಶಿವಾಜಿನಗರ, ಬೆಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ ಪದವಿ ಮುಗಿಸಿರಬೇಕು
ಅನುಭವ 3ಕ್ಕಿಂತ ಹೆಚ್ಚು ವರ್ಷ ಅನುಭವ ಹೊಂದಿರಬೇಕು

ಈ ಮೇಲೆ ನೀಡಿರುವ ಮಾಹಿತಿ ಅನುಸಾರ ಅಪ್ಲೈ ಮಾಡಿ. ಈ ಜಾಬ್​ ನಿಮ್ಮದಾಗಿಸಿಕೊಳ್ಳಿ. ಇಲ್ಲಿ ನಿಮಗೆ ಕೆಲವು ಅಧಿಕೃತ ಮಾಹಿತಿ ನೀಡಲಾಗಿದೆ ಇದರ ಪ್ರಕಾರ ನೀವೂ ಅರ್ಹತೆ ಹೊಂದಿದ್ದರೆ ಖಂಡಿತಾ ಈ ಮೇಲೆ ನೀಡಿರುವ ಲಿಂಕ್​ ಕ್ಲಿಕ್ ಮಾಡಿ ಅಪ್ಲೈ ಮಾಡಿಬಿಡಿ. ನಿಮ್ಮ ಕೌಶಲ್ಯಕ್ಕೆ ತಕ್ಕಂತೆ ಸಂಬಳ ಕೂಡಾ ನಿಮಗೂ ದೊರೆಯುತ್ತದೆ.

ಹುದ್ದೆ; ಐಟಿ ಆಪರೇಷನ್ ಇಂಜಿನಿಯರ್​

ಸಂಸ್ಥೆ: ಶೆಲ್​ ಸಂಸ್ಥೆ

WhatsApp Group Join Now
Telegram Group Join Now

ಉದ್ಯೋಗ ಸ್ಥಳ: ಶಿವಾಜಿನಗರ, ಬೆಂಗಳೂರು

ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಪದವಿ ಮುಗಿಸಿರಬೇಕು

ಅಗತ್ಯ ಕೌಶಲ್ಯಗಳು:
1. ಹೈಬ್ರಿಸ್‌ನಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.
2. ಮಾಹಿತಿ ತಂತ್ರಜ್ಞಾನ ಡೊಮೇನ್‌ನಲ್ಲಿ ಕನಿಷ್ಠ 6+ ವರ್ಷಗಳ ಅನುಭವ ಹೊಂದಿರಬೇಕು.
3. ಡೀಬಗ್ ಮಾಡುವಿಕೆ, ಲಾಗ್ ವಿಶ್ಲೇಷಣೆ, ಉತ್ಪನ್ನ ಅಭಿವೃದ್ಧಿ ಮಾಹಿತಿ ಹೊಂದಿರಬೇಕು.4. ಕ್ಲೌಡ್ ತಂತ್ರಜ್ಞಾನಗಳಲ್ಲಿ ಅನುಭವ ಹೊಂದಿರಬೇಕು.

WhatsApp Group Join Now
Telegram Group Join Now

ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಇಲ್ಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!